ಸ್ಮಶಾನ ಕಾರ್ಮಿಕರ ಜೊತೆ ಉಪಹಾರ ಸವಿದ ಸಿಎಂ

Webdunia
ಬುಧವಾರ, 11 ಜನವರಿ 2023 (16:05 IST)
ಸ್ಮಶಾನ ಕಾರ್ಮಿಕರ ಜೊತೆಯಲ್ಲೇ ಕುಳಿತು ಸಿಎಂ ಉಪಹಾರ ಸೇವಿಸಿದಾರೆ.ಸಿಎಂ ಬೊಮ್ಮಾಯಿಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಗೋವಿಂದ ಕಾರಜೋಳ ಹಾಗೂ ಆರಗ ಜ್ಞಾನೇಂದ್ರ ಸಾಥ್‌ ನೀಡಿದ್ರು.
 
ಇದೆ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಸ್ಮಶಾನ ನೌಕರರನ್ನು ಸತ್ಯ ಹರಿಶ್ಚಂದ್ರ ಬಳಗ ಎಂದು ನಾಮಕರಣ ಮಾಡಿದ್ರು.ಸ್ಮಶಾನ ಕಾರ್ಮಿಕರಿಗೆ ಸಂಬಳವಿರಲಿ,ಉದ್ಯೋಗ ಕೂಡ ಇರಲಿಲ್ಲ.ಪೌರಕಾರ್ಮಿಕರ ರೀತಿಯಲ್ಲಿ ಸ್ಮಶಾನಕಾರ್ಮಿಕರಿಗೂ  ಖಾಯಂ ಮಾಡ್ತಿದ್ದೇವೆ.ಬೇರೆ ಎಲ್ಲ ವೃತ್ತಿಗಳ ರೀತಿ ಪೌರ ನೌಕರರು ಕೂಡ ಸತ್ಯ ಹರಿಶ್ಚಂದ್ರರ ಪ್ರತಿಮೆ ನನಗೆ ಯಾರು ಕೊಟ್ಟಿರಲಿಲ್ಲ.ಈಗ ಸತ್ಯ ಹರಿಶ್ಚಂದ್ರರ ಪ್ರತಿಮೆಯನ್ನ ಕೊಟ್ಟಿದ್ದಾರೆ ಈ ಪ್ರತಿಮೆಯನ್ನು ನಾನು ಪೂಜೆ ಮಾಡುವ ದೇವರ ಮನೆಯಲ್ಲೇ ಇಡುತ್ತೇನೆ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments