Webdunia - Bharat's app for daily news and videos

Install App

ಸ್ಮಶಾನ ಕಾರ್ಮಿಕರ ಜೊತೆ ಉಪಹಾರ ಸವಿದ ಸಿಎಂ

Webdunia
ಬುಧವಾರ, 11 ಜನವರಿ 2023 (16:05 IST)
ಸ್ಮಶಾನ ಕಾರ್ಮಿಕರ ಜೊತೆಯಲ್ಲೇ ಕುಳಿತು ಸಿಎಂ ಉಪಹಾರ ಸೇವಿಸಿದಾರೆ.ಸಿಎಂ ಬೊಮ್ಮಾಯಿಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಗೋವಿಂದ ಕಾರಜೋಳ ಹಾಗೂ ಆರಗ ಜ್ಞಾನೇಂದ್ರ ಸಾಥ್‌ ನೀಡಿದ್ರು.
 
ಇದೆ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಸ್ಮಶಾನ ನೌಕರರನ್ನು ಸತ್ಯ ಹರಿಶ್ಚಂದ್ರ ಬಳಗ ಎಂದು ನಾಮಕರಣ ಮಾಡಿದ್ರು.ಸ್ಮಶಾನ ಕಾರ್ಮಿಕರಿಗೆ ಸಂಬಳವಿರಲಿ,ಉದ್ಯೋಗ ಕೂಡ ಇರಲಿಲ್ಲ.ಪೌರಕಾರ್ಮಿಕರ ರೀತಿಯಲ್ಲಿ ಸ್ಮಶಾನಕಾರ್ಮಿಕರಿಗೂ  ಖಾಯಂ ಮಾಡ್ತಿದ್ದೇವೆ.ಬೇರೆ ಎಲ್ಲ ವೃತ್ತಿಗಳ ರೀತಿ ಪೌರ ನೌಕರರು ಕೂಡ ಸತ್ಯ ಹರಿಶ್ಚಂದ್ರರ ಪ್ರತಿಮೆ ನನಗೆ ಯಾರು ಕೊಟ್ಟಿರಲಿಲ್ಲ.ಈಗ ಸತ್ಯ ಹರಿಶ್ಚಂದ್ರರ ಪ್ರತಿಮೆಯನ್ನ ಕೊಟ್ಟಿದ್ದಾರೆ ಈ ಪ್ರತಿಮೆಯನ್ನು ನಾನು ಪೂಜೆ ಮಾಡುವ ದೇವರ ಮನೆಯಲ್ಲೇ ಇಡುತ್ತೇನೆ ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments