ಹಣ ಕ್ಲಿಯರ್ ಮಾಡುವುದಾಗಿ ಸಿಎಂ ಹೇಳಿದ್ದಾರೆ- ಕೆಂಪಣ್ಣ

Webdunia
ಶನಿವಾರ, 14 ಅಕ್ಟೋಬರ್ 2023 (19:34 IST)
ಸಿಎಂ ಭೇಟಿ ಬಳಿಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದು,ಪೇಮೆಂಟ್ ಐದೂವರೆ ತಿಂಗಳಿಂದ ಆಗಿರಲ್ಲ.ಅದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ವಿ.ಅದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಇನ್ನು ಏನಾದ್ರೂ ಸಮಸ್ಯೆ ಇದ್ರೆ ಬನ್ನಿ ಎಂದು ಹೇಳಿದ್ದಾರೆ.ನ್ಯಾಯಯುತವಾದ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದೇವೆ.ಅಧಿಕಾರಿಗಳು ಹಣ ಕೇಳುತ್ತಿದ್ದೇವೆ ಎಂದು ಹೇಳಿದ್ದೇವೆ.ಇಂಜಿನಿಯರ್ ಮತ್ತು ಬಿಬಿಎಂಪಿ ಕಮಿಷನರ್ ದುಡ್ಡು ಕೇಳುತ್ತಿದ್ದಾರೆ ಎಂದು ಹೇಳಿದ್ದೇವೆ‌.ಅಧಿಕಾರಿಗಳು ಕಮಿಷನ್ ಕೇಳಿದ್ರು ನಾವು ಕೊಟ್ಟಿಲ್ಲ ಎಂದು ಹೇಳಿದ್ವಿ ಅದಕ್ಕೆ ಸಿಎಂ ಅವರನ್ನ ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
 
ಈ ವರ್ಷದೊಳಗೆ ಕ್ಲಿಯರ್ ಮಾಡುತ್ತೇವೆ ಎಂದು ಹೇಳಿದ್ದಾರೆ.50% ಅದ್ರು ತಿಂಗಳು ಆದ್ರು ಬಿಡುಗಡೆ ಮಾಡಿ ಎಂದು ಹೇಳಿದ್ದೇವೆ.ಒಂದು ತಿಂಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ..42 ಕೋಟಿ ಸಿಕ್ಕಿರುವುದಕ್ಕೂ ನಮಗು ಯಾವುದೇ ಸಂಬಂಧ ಇಲ್ಲ.ಕುಮಾರಸ್ವಾಮಿ ಹೇಳಿದ್ರು ಇನ್ನೊಬ್ಬರು ಹೇಳಿದ್ರು ನನಗೂ ಸಂಬಂಧ ಇಲ್ಲ.ಕುಮಾರಸ್ವಾಮಿ ರಾಜಕೀಯವಾಗಿ ಎಷ್ಟು ಬೇಕಾದ್ರು ಹೇಳುತ್ತಾರೆ.ಉಪಾಧ್ಯಕ್ಷರು ಹಲವಾರು ವ್ಯಾವಹಾರ ಮಾಡುತ್ತಿದ್ದರು.‌ಹೋರಾಟ ಹಿಂಪಡೆಯುವ ಪ್ರಶ್ನೆಯೇ ಇಲ್ಲ.ಹಣ ಬಿಡುಗಡೆ ಮಾಡದೆ ಇದ್ರೆ ಹೋರಾಟ ಮಾಡುತ್ತೇವೆ ಎಂದು ಕೆಂಪಣ್ಣ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments