Webdunia - Bharat's app for daily news and videos

Install App

ಹಣ ಕ್ಲಿಯರ್ ಮಾಡುವುದಾಗಿ ಸಿಎಂ ಹೇಳಿದ್ದಾರೆ- ಕೆಂಪಣ್ಣ

Webdunia
ಶನಿವಾರ, 14 ಅಕ್ಟೋಬರ್ 2023 (19:34 IST)
ಸಿಎಂ ಭೇಟಿ ಬಳಿಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದು,ಪೇಮೆಂಟ್ ಐದೂವರೆ ತಿಂಗಳಿಂದ ಆಗಿರಲ್ಲ.ಅದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ವಿ.ಅದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಇನ್ನು ಏನಾದ್ರೂ ಸಮಸ್ಯೆ ಇದ್ರೆ ಬನ್ನಿ ಎಂದು ಹೇಳಿದ್ದಾರೆ.ನ್ಯಾಯಯುತವಾದ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದೇವೆ.ಅಧಿಕಾರಿಗಳು ಹಣ ಕೇಳುತ್ತಿದ್ದೇವೆ ಎಂದು ಹೇಳಿದ್ದೇವೆ.ಇಂಜಿನಿಯರ್ ಮತ್ತು ಬಿಬಿಎಂಪಿ ಕಮಿಷನರ್ ದುಡ್ಡು ಕೇಳುತ್ತಿದ್ದಾರೆ ಎಂದು ಹೇಳಿದ್ದೇವೆ‌.ಅಧಿಕಾರಿಗಳು ಕಮಿಷನ್ ಕೇಳಿದ್ರು ನಾವು ಕೊಟ್ಟಿಲ್ಲ ಎಂದು ಹೇಳಿದ್ವಿ ಅದಕ್ಕೆ ಸಿಎಂ ಅವರನ್ನ ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
 
ಈ ವರ್ಷದೊಳಗೆ ಕ್ಲಿಯರ್ ಮಾಡುತ್ತೇವೆ ಎಂದು ಹೇಳಿದ್ದಾರೆ.50% ಅದ್ರು ತಿಂಗಳು ಆದ್ರು ಬಿಡುಗಡೆ ಮಾಡಿ ಎಂದು ಹೇಳಿದ್ದೇವೆ.ಒಂದು ತಿಂಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ..42 ಕೋಟಿ ಸಿಕ್ಕಿರುವುದಕ್ಕೂ ನಮಗು ಯಾವುದೇ ಸಂಬಂಧ ಇಲ್ಲ.ಕುಮಾರಸ್ವಾಮಿ ಹೇಳಿದ್ರು ಇನ್ನೊಬ್ಬರು ಹೇಳಿದ್ರು ನನಗೂ ಸಂಬಂಧ ಇಲ್ಲ.ಕುಮಾರಸ್ವಾಮಿ ರಾಜಕೀಯವಾಗಿ ಎಷ್ಟು ಬೇಕಾದ್ರು ಹೇಳುತ್ತಾರೆ.ಉಪಾಧ್ಯಕ್ಷರು ಹಲವಾರು ವ್ಯಾವಹಾರ ಮಾಡುತ್ತಿದ್ದರು.‌ಹೋರಾಟ ಹಿಂಪಡೆಯುವ ಪ್ರಶ್ನೆಯೇ ಇಲ್ಲ.ಹಣ ಬಿಡುಗಡೆ ಮಾಡದೆ ಇದ್ರೆ ಹೋರಾಟ ಮಾಡುತ್ತೇವೆ ಎಂದು ಕೆಂಪಣ್ಣ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments