ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ : ಸಿಎಂ ಎಚ್ ಡಿಕೆ

Webdunia
ಗುರುವಾರ, 21 ಜೂನ್ 2018 (11:11 IST)
ಬೆಂಗಳೂರು: ಐಟಿ ಇಲಾಖೆ ಭಾರೀ ಆರೋಪ ಹಣದ ಅವ್ಯವಹಾರ ಆರೋಪ ಹೊರಿಸಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಐಟಿ ಇಲಾಖೆ ಭಾರೀ ಪ್ರಮಾಣದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿರುವುದು ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಭಾರೀ ಮುಜುಗರವುಂಟುಮಾಡಿದೆ. ಅವರ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ಪ್ರತಿಕ್ರಿಯಿಸಿದ್ದಾರೆ.

‘ನನಗೆ ಅನಿಸಿದರೆ ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ. ಸದ್ಯದ ಪರಿಸ್ಥಿತಿಯಲ್ಲಿ ಅದರ ಅಗತ್ಯವಿಲ್ಲ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments