ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ : ಸಿಎಂ ಎಚ್ ಡಿಕೆ

Webdunia
ಗುರುವಾರ, 21 ಜೂನ್ 2018 (11:11 IST)
ಬೆಂಗಳೂರು: ಐಟಿ ಇಲಾಖೆ ಭಾರೀ ಆರೋಪ ಹಣದ ಅವ್ಯವಹಾರ ಆರೋಪ ಹೊರಿಸಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಐಟಿ ಇಲಾಖೆ ಭಾರೀ ಪ್ರಮಾಣದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿರುವುದು ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಭಾರೀ ಮುಜುಗರವುಂಟುಮಾಡಿದೆ. ಅವರ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ಪ್ರತಿಕ್ರಿಯಿಸಿದ್ದಾರೆ.

‘ನನಗೆ ಅನಿಸಿದರೆ ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ. ಸದ್ಯದ ಪರಿಸ್ಥಿತಿಯಲ್ಲಿ ಅದರ ಅಗತ್ಯವಿಲ್ಲ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments