Webdunia - Bharat's app for daily news and videos

Install App

ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ : ಸಿಎಂ ಎಚ್ ಡಿಕೆ

Webdunia
ಗುರುವಾರ, 21 ಜೂನ್ 2018 (11:11 IST)
ಬೆಂಗಳೂರು: ಐಟಿ ಇಲಾಖೆ ಭಾರೀ ಆರೋಪ ಹಣದ ಅವ್ಯವಹಾರ ಆರೋಪ ಹೊರಿಸಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಐಟಿ ಇಲಾಖೆ ಭಾರೀ ಪ್ರಮಾಣದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿರುವುದು ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಭಾರೀ ಮುಜುಗರವುಂಟುಮಾಡಿದೆ. ಅವರ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ಪ್ರತಿಕ್ರಿಯಿಸಿದ್ದಾರೆ.

‘ನನಗೆ ಅನಿಸಿದರೆ ನಾನೇ ಡಿಕೆ ಶಿವಕುಮಾರ್ ರಾಜೀನಾಮೆ ಕೇಳುವೆ. ಸದ್ಯದ ಪರಿಸ್ಥಿತಿಯಲ್ಲಿ ಅದರ ಅಗತ್ಯವಿಲ್ಲ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments