ಹೆಲಿಕಾಪ್ಟರ್ ಹಣ ಕಟ್ಟಿಸಿಕೊಳ್ಳುೆವಷ್ಟು ದರಿದ್ರ ಬಂದಿಲ್ಲ: ಸಿಎಂ ಎಚ್ ಡಿಕೆ

Webdunia
ಗುರುವಾರ, 7 ಜೂನ್ 2018 (13:01 IST)
ಬೆಂಗಳೂರು: ಹೆಲಿಕಾಪ್ಟರ್ ಪ್ರಯಾಣದ ವೆಚ್ಚದ ಕುರಿತಾಗಿ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ತಮಗೆ ಪತ್ರ ಬರೆದಿದ್ದಾರೆ ಎಂಬ ಸುದ್ದಿಗಳನ್ನು ಸಿಎಂ ಎಚ್ ಡಿಕೆ ತಳ್ಳಿ ಹಾಕಿದ್ದಾರೆ.

ಇತ್ತೀಚೆಗೆ ಹೆಲಿಕಾಪ್ಟರ್ ನಲ್ಲಿ ಎರಡು ದಿನ ಪ್ರಯಾಣಿಸಿದ್ದಕ್ಕೆ 13 ಲಕ್ಷ ಬಿಲ್ ಹಾಕಿಸಿದ್ದಾರೆ ಎಂದು ಸಿಎಂ ಎಚ್ ಡಿಕೆ ಬಿಎಸ್ ವೈಗೆ ಟಾಂಗ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ ತಮ್ಮ ಪ್ರಯಾಣದಿಂದ ಆದ ವೆಚ್ಚವನ್ನು ತಾವೇ ತುಂಬುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಸಿಎಂ ಎಚ್ ಡಿಕೆಗೂ ಈ ಕುರಿತು ಪತ್ರ ಬರೆದಿದ್ದಾರೆ ಎಂಬ ವರದಿಯಾಗಿತ್ತು.

ಆದರೆ ಈ ವರದಿಗಳನ್ನು ನಿರಾಕರಿಸಿದ ಸಿಎಂ ಕುಮಾರಸ್ವಾಮಿ, ಬಿಎಸ್ ವೈರಿಂದ ನನಗೆ ಯಾವುದೇ ಪತ್ರ ಬಂದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೆ, ‘ಹೆಲಿಕಾಪ್ಟರ್ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ನಮಗೆ ಬಂದಿಲ್ಲ. ಹಣ ದುಂದು ವೆಚ್ಚ ಮಾಡಬಾರದು ಎಂಬ ಕಾರಣಕ್ಕೆ ಹಾಗೆ ಹೇಳಿದ್ದೆ ಅಷ್ಟೆ. ದೆಹಲಿಗೆ ನಾನೂ ವಿಶೇಷ ವಿಮಾನದಲ್ಲಿ ಹೋಗಿದ್ದರೆ 40 ಲಕ್ಷ ರೂ. ವೆಚ್ಚವಾಗುತ್ತಿತ್ತು’ ಎಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments