Webdunia - Bharat's app for daily news and videos

Install App

ಸಿಎಂ ಎಚ್ ಡಿಕೆ ಇಂದು ಮಧುರೈಗೆ ಭೇಟಿ

Webdunia
ಶುಕ್ರವಾರ, 15 ಜೂನ್ 2018 (09:49 IST)
ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕವೂ ಟೆಂಪಲ್ ರನ್ ಮುಂದುವರಿಸಿರುವ ಎಚ್ ಡಿ ಕುಮಾರಸ್ವಾಮಿ ಇಂದು ಮಧುರೈಗೆ ಭೇಟಿ ನೀಡಲಿದ್ದಾರೆ.

ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಮೊನ್ನೆಯಷ್ಟೇ ಕಾಳಭೈರವೇಶ್ವರ ದೇವಾಲಯಕ್ಕೆ ಭೇಟಿ ಮಾಡಿ ಸಿಎಂ ಪೂಜೆ ಸಲ್ಲಿಸಿದ್ದರು.

ಮಧ್ಯಾಹ್ನ ಎಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ಮಧುರೈಗೆ ತೆರಳಲಿರುವ ಸಿಎಂ ಎಚ್ ಡಿಕೆ ನಂತರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments