Webdunia - Bharat's app for daily news and videos

Install App

ಕಾಂಗ್ರೆಸ್ ಆರೋಪಗಳಿಗೆ ಸಿಎಂ ತಿರುಗೇಟು

Webdunia
ಬುಧವಾರ, 15 ಫೆಬ್ರವರಿ 2023 (14:11 IST)
ಡಿಕೆಶಿ ಸಿದ್ದರಾಮಯ್ಯ ಆರೋಪಕ್ಕೆ ಸದನದಲ್ಲಿ ಉತ್ತರ ಕೊಡ್ತೀನಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.ಅವರು ಮಾಡಿದ್ದನ್ನ ನಮಗೆ ಹೇಳುತ್ತಿದ್ದಾರೆ.ಟೆಂಡರ್ ಮಾಡೋದು ಅವರಿಗೆ ಅನುಭವ ಇರಬೇಕು, ಅದಕ್ಕೆ ನಮಗೆ ಹೇಳುತ್ತಿದ್ದಾರೆ.ಅಧಿವೇಶನ ನಡೆಯುತ್ತಿದೆ ಸದನದಲ್ಲೇ ಉತ್ತರ ಕೊಡ್ತೀನಿ ಎಂದ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
 
ಕಾಂಗ್ರೆಸ್‌ನವರು ತಾವು ಮಾಡಿದ ಅನುಭವದಿಂದ ಮಾತಾಡ್ತಿದಾರೆ.ತನಿಖೆ ಮಾಡಿಸ್ತೀವಿ ಅಂತಾ ಧಮಕಿ ಹಾಕ್ತಿದಾರೆ.ಈ‌ ಹಿಂದೆ 40% ಕಮೀಷನ್ ಆರೋಪ ಮಾಡಿದ್ರು.ಅದಕ್ಕೇ ಇನ್ನೂ ದಾಖಲೆ ಕೊಟ್ಟಿಲ್ಲ.ಮೊದಲು ಅದಕ್ಕೆ ದಾಖಲೆ ಕೊಡಲಿ ಅವರು.ಇದುವರೆಗೆ ಕಾಂಗ್ರೆಸ್‌ನವರು ಒಂದೇ ಒಂದು ಆರೋಪ ಸಾಬೀತು ಮಾಡಲಿಲ್ಲ.ಅವರ ಬಳಿ ನೀರಾವರಿ ಟೆಂಡರ್ ದಾಖಲೆಗಳಿದ್ರೆ ಕೊಡಲಿ.ಗಾಳಿಯಲ್ಲಿ ಗುಂಡು ಹಾರಿಸೋದುನ್ನು ಕಾಂಗ್ರೆಸ್‌ನವರು ಬಿಡಲಿ.ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ.ಗೂಳಿಹಟ್ಟಿ ಶೇಖರ್ ಪತ್ರ ಬರೆದಿರೋದು ಗೊತ್ತಿದೆ.ದಾಖಲೆ ಇದ್ರೆ ಕೊಡಿ ಅಂತ ಕೇಳಿದೀವಿ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments