ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ತಿರುಗೇಟು

Webdunia
ಮಂಗಳವಾರ, 31 ಅಕ್ಟೋಬರ್ 2023 (17:21 IST)
ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಅವರ ಮಾತಿಗೆಲ್ಲ ಉತ್ತರ ಕೊಡ್ತಾ ಕೂರೋಕೆ ಆಗಲ್ಲ.ನೀವು ಅದಕ್ಕೆ ಉಪ್ಪ ಖಾರ ಹಾಕಿ ಸರ್ಕಾರ ಸ್ಥಿರತೆಯಿಂದ  ಕೂಡಿದೆ.ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿದ್ದ ಹೋಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಬಿಜೆಪಿ ಸರ್ಕಾರ ಬಿಳುತ್ತೆ ಎಂಬ ಬಿಜೆಪಿಯವರ ಹೇಳಿಕೆ ವಿಚಾರಕ್ಕೆ ಗೊತ್ತಿಲ್ಲಪ್ಪ,ಅದಕ್ಕೆ ಮಾತಾಡುವ ಅವಶ್ಯಕತೆ ಇಲ್ಲ.ಅದಕ್ಕೆ ಪದೇ ಪದೇ ನೀವು ಉಪ್ಪು ಖಾರ ಹಾಕ್ತೀರಾ.ನಾನು ಎನು ಮಾತಾಡಲ್ಲ.ಸರ್ಕಾರ ಸ್ಥಿರತೆಯಿಂದ ಕೊಡಿದೆ.ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಗೆ ಪ್ರಧಾನಿ ಮೋದಿ ಒಂದು ಕರೆ ಮಾಡಿದ್ರೆ ಸಾಕು ಸಮಸ್ಯೆ ಪರಿಹಾರ: ಯುಎಇ ರಾಯಭಾರಿ

ಮಕ್ಕಳ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ: 490 ಕೋಟಿ ಅನುದಾನ ಮೀಸಲು

ಬೆಂಗಳೂರಿನ ಟ್ರಾಫಿಕ್ ಆಡಿಕೊಂಡು ಲೇವಡಿ ಮಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕರ್ನಾಟಕದ ಮತ್ತೊಂದು ಕೇರಳ ಪ್ರೀತಿ: ಕೇರಳದಿಂದ ಟೆಂಡರ್ ಇಲ್ಲದೇ ಟ್ರಾನ್ಸ್ ಫಾರ್ಮರ್ ಗೆ ಆರ್ಡರ್ ಆರೋಪ

ಕೇರಳಕ್ಕೆ ರಾಹುಲ್ ಗಾಂಧಿ ಘೋಷಿಸಿದ ಪಂಚ ಗ್ಯಾರಂಟಿಗಳು ಏನೆಲ್ಲಾ ನೋಡಿ

ಮುಂದಿನ ಸುದ್ದಿ
Show comments