ಈ ಮುಂಡೇದು ಮೋದಿ ಬರೀ ಮಾತಾಡುತ್ತೆ, ಕೆಲಸ ಮಾಡಲ್ಲ: ಸಿಎಂ ಇಬ್ರಾಹಿಂ

Webdunia
ಶುಕ್ರವಾರ, 30 ಮಾರ್ಚ್ 2018 (13:28 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಪ್ರಧಾನಿ ಮೋದಿ ವಿರುದ್ಧ ವಾಚಮಗೋಚರವಾಗಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಬರೀ ಮಾತಾಡ್ತಾರೆ, ಕೆಲಸ ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಭಾಷಣ ಮಾಡಿದ ಸಿಎಂ ಇಬ್ರಾಹಿಂ ‘ಮನಮೋಹನ್ ಸಿಂಗ್ ಮಾತಾಡ್ತಿರಲಿಲ್ಲ, ಆದರೆ ಕೆಲಸ ಮಾಡ್ತಿದ್ದರು. ಆದರೆ ಈ ಮುಂಡೇದು ಮೋದಿ ಬರೀ ಮಾತಾಡುತ್ತೆ, ಕೆಲಸ ಮಾಡಲ್ಲ’ ಎಂದಿದ್ದಾರೆ.

‘ಮೋದಿ ಮಾತಾಡುವಾಗಲೆಲ್ಲಾ ಅಚ್ಚೇ ದಿನ್ ಆಯೇಗಾ ಅಂತಾರೆ. ಎಲ್ಲಿ ಅಚ್ಚೇ ದಿನ್? ಬರೀ ಖಾಲಿ ದಿನ್. ತರಕಾರಿ ಮಾರೋ ಗಂಗಮ್ಮಂಗೆ ಡೆಬಿಟ್ ಕಾರ್ಡ್ ಕೊಟ್ರಾ? ಮೀನು ಮಾರೋ ಹುಸೇನ್ ಸಾಬ್ ಗೆ ಕೊಟ್ರೆ?’ ಎಂದು ಇಬ್ರಾಹಿಂ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments