ದ್ರಾಕ್ಷಿ ಗೋಡಂಬಿ ಜಗದೀಶ್ ಶೆಟ್ಟರ್ ಅವರೇ ತಿನ್ನಲಿ: ಸಿಎಂ ಇಬ್ರಾಹಿಂ ತಿರುಗೇಟು

Webdunia
ಶುಕ್ರವಾರ, 27 ಏಪ್ರಿಲ್ 2018 (08:57 IST)
ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧ ಸಿಎಂ ಇಬ್ರಾಂಹಿ ವಾಗ್ದಾಳಿ ನಡೆಸಿದ್ದಾರೆ.

ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಗೋಡಂಬಿಯೂ ಸಿಗಲ್ಲ, ದ್ರಾಕ್ಷಿಯೂ ಸಿಗಲ್ಲ ಎಂದು ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದರು. ಇದಕ್ಕೆ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ದ್ರಾಕ್ಷಿ ಗೋಡಂಬಿ ಎಲ್ಲಾ ಶೆಟ್ಟರ್ ಅವರೇ ತಿನ್ನಲಿ ಎಂದು ತಿರುಗೇಟು ನೀಡಿದ್ದಾರೆ.

ನಮ್ಮದು ಬೇಳೆ ಕಾಳು ತಿನ್ನುವ ಬಡವರ ಪರ ಸರ್ಕಾರ. ನಮಗೆ ದ್ರಾಕ್ಷಿಯೂ ಬೇಕಾಗಿಲ್ಲ, ಗೋಡಂಬಿಯೂ ಬೇಕಾಗಿಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

New Year 2026: ಎಲ್ಲರಿಗಿಂತ ಮೊದಲೇ ಹೊಸ ವರ್ಷ ಸ್ವಾಗತಿಸಿದ ದೇಶವಿದು

ಇಂದೋರ್‌ನಲ್ಲಿ ಬೆಚ್ಚಿಬೀಳಿಸುವ ದುರಂತ: ಕಲುಷಿತ ನೀರು ಸೇವಿಸಿದ ಎಂಟು ಮಂದಿ ಸಾವು

ಕೋಗಿಲು ಲೇಔಟ್ ಗೆ ಭೇಟಿ ಕೊಟ್ಟ ಬಿಜೆಪಿ ನಿಯೋಗದಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments