Webdunia - Bharat's app for daily news and videos

Install App

ಅವಾಚ್ಯ ಪದ ಬಳಸಿ ಬಿಜೆಪಿ ನಾಯಕರ ಮೇಲೆ ಹರಿಹಾಯ್ದ ಸಿಎಂ ಇಬ್ರಾಹಿಂ

Webdunia
ಗುರುವಾರ, 4 ಏಪ್ರಿಲ್ 2019 (16:30 IST)
ಬಾಗಲಕೋಟೆ : ಬಿಜೆಪಿ ನಾಯಕರು ತಮಗೆ ವೋಟು ಕೇಳಿವ ಬದಲು ಮೋದಿಗೆ ವೋಟ್ ಹಾಕಿ ಎಂದು ಹೇಳಿತ್ತಿರುವುದಕ್ಕೆ ಇದೀಗ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವಾಚ್ಯ ಪದ ಬಳಕೆ ಮಾಡುವ ಮೂಲಕ ಬಿಜೆಪಿ ನಾಯಕರ ಕುರಿತು ವ್ಯಂಗ್ಯವಾಡಿದ್ದಾರೆ.


ಬಾದಾಮಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,’ ಬಿಜೆಪಿಯವರು ಹೇಳ್ತಾರೆ ಗದ್ದಿಗೌಡರನ್ನ ನೋಡಬೇಡಿ, ಮೋದಿ ನೋಡಿ ವೋಟ್ ಹಾಕಿ ಅಂತಾ. ಹೆಣ್ಣು ಕೊಡಬೇಕಾದರೇ ಹುಡುಗನ್ನ ನೋಡ್ತಾರ, ಇಲ್ಲ ಅವರ ಅಪ್ಪನ ನೋಡ್ತಾರ? ಮದುವೆ ಹುಡುಗಿಯ ಅಮ್ಮನನ್ನು ನೋಡಿದರೆ ಸಾಕು ಮದುವೆ ಆಗ್ಬಿಡುತ್ತೆ’ ಎಂದು ಲೇವಡಿ ಮಾಡಿದ್ದಾರೆ.


‘ಶಾಸಕ ಶ್ರೀರಾಮುಲು ಹಾಗೂ ಸಿದ್ದರಾಮಯ್ಯರಿಗೆ ಮಧ್ಯೆ ಜನಳ ಮಾಡಿಸಿದ್ದಾರೆ. ಗಂಡಸ್ತನ ಇದ್ದರೇ ಮಾಜಿ ಸಿಎಂ ಯಡಿಯೂರಪ್ಪ ಅವರೇ ನಿಲ್ಲಬೇಕಿತ್ತು. ಬಿಜೆಪಿ ಅವರು ಕಂಡೋರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡ್ತಾರೆ. ಬಳಿಕ ಈಶ್ವರಪ್ಪ ಹುಚ್ಚ, ಗಿಡ್ಡ ಅವನಿಗೆ ಒಂದು ಸೀಟು ಹಿಂದುಳಿದ ವರ್ಗಕ್ಕೆ ತೆಗೆದುಕೊಳ್ಳಲು ಆಗಿಲ್ಲ. ಮುಸ್ಲಿಂರನ್ನ ಅವನು ಮರೆತ್ತಿದ್ದಾನೆ’ ಎಂದು ಬಿಎಸ್‍ವೈ ಹಾಗೂ ಈಶ್ವರಪ್ಪ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments