ತವರೂರಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ

Webdunia
ಭಾನುವಾರ, 9 ಫೆಬ್ರವರಿ 2020 (11:13 IST)
ಶಿವಮೊಗ್ಗ: ಇಂದು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ತವರು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ.


ಇಂದು ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರಕ್ಕೆ ಭೇಟಿ ನೀಡಿದ ಸಿಎಂ ಅವರು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ್ದಾರೆ.


ಅಹವಾಲು ಸ್ವೀಕರಿಸಿದ ಬಳಿಕ ಸಿಎಂ ಅವರು  ಬಜೆಟ್ ನಲ್ಲಿ ಹಾಲಿಗೆ ಪ್ರೋತ್ಸಾಹಧನ ನೀಡುವುದಾಗಿ ಹಾಲು ಉತ್ಪಾದಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments