Webdunia - Bharat's app for daily news and videos

Install App

ಎಲ್ಲ ಸಚಿವರಿಗೂ ಬರ ವೀಕ್ಷಣೆ ಮಾಡುವಂತೆ ಸಿಎಂ ಸೂಚನೆ

Webdunia
ಮಂಗಳವಾರ, 7 ನವೆಂಬರ್ 2023 (21:04 IST)
ಬಿಜೆಪಿ ,ಜೆಡಿಎಸ್ ಬರಗಾಲ‌ ವೀಕ್ಷಣೆಗೆ ತಂಡ ರಚನೆ ಮಾಡಲಾಗಿದೆ. ತಂಡಗಳ ಬರ ವೀಕ್ಷಣೆ ಕಾರ್ಯ ಆರಂಭವಾಗಿದ್ದು,ವಿಪಕ್ಷಗಳು ತಂಡ ರಚನೆ ಬೆನ್ನೆಲೆ ಸಿಎಂ ಸಿದ್ದರಾಮಯ್ಯ ಎಚ್ಚೆತ್ತಿಕೊಂಡಿದ್ದಾರೆ.ಎಲ್ಲಾ ಸಚಿವರಿಗೂ ಅವರ ಜಿಲ್ಲಾಗಳಲ್ಲಿ ಬರ ವಿಕ್ಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
 
ನವೆಂಬರ್‌ 15 ಒಳಗಾಗಿ ವರದಿ ಕೊಡುವಂತೆ ಸಿಎಂ ಸೂಚನೆ ಕೊಟ್ಟಿದ್ದು,ವಿಪಕ್ಷಗಳು ಜನರ ಮಧ್ಯೆ ಹೊರಟು ಬರ ವೀಕ್ಷಣೆ ಮಾಡಿರುವ ಹಿನ್ನಲೆ ಸರ್ಕಾರವು ಜನರ ಜೊತೆ ಇದೆ ಎಂದು ತೊರಿಸಲು ಸಿಎಂ ಸಿದ್ದರಾಮಯ್ಯ ಎಚ್ಚೇತ್ತುಕೊಂಡಿದ್ದಾರೆ.ಅನೇಕ ಜಿಲ್ಲೆಗಳಿಗೆ ಭೇಟಿ ಕೊಟ್ಟು ಬೆಳೆ ನಾಶ ವೀಕ್ಷಣೆ ಮಾಡುವಂತೆ ಸಿಎಂ ಚಾಟಿ ಬೆನ್ನಲೇ ಸಚಿವರು ಫೀಲ್ಡ್ ಗೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments