Webdunia - Bharat's app for daily news and videos

Install App

ಎಲ್ಲ ಸಚಿವರಿಗೂ ಬರ ವೀಕ್ಷಣೆ ಮಾಡುವಂತೆ ಸಿಎಂ ಸೂಚನೆ

Webdunia
ಮಂಗಳವಾರ, 7 ನವೆಂಬರ್ 2023 (21:04 IST)
ಬಿಜೆಪಿ ,ಜೆಡಿಎಸ್ ಬರಗಾಲ‌ ವೀಕ್ಷಣೆಗೆ ತಂಡ ರಚನೆ ಮಾಡಲಾಗಿದೆ. ತಂಡಗಳ ಬರ ವೀಕ್ಷಣೆ ಕಾರ್ಯ ಆರಂಭವಾಗಿದ್ದು,ವಿಪಕ್ಷಗಳು ತಂಡ ರಚನೆ ಬೆನ್ನೆಲೆ ಸಿಎಂ ಸಿದ್ದರಾಮಯ್ಯ ಎಚ್ಚೆತ್ತಿಕೊಂಡಿದ್ದಾರೆ.ಎಲ್ಲಾ ಸಚಿವರಿಗೂ ಅವರ ಜಿಲ್ಲಾಗಳಲ್ಲಿ ಬರ ವಿಕ್ಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
 
ನವೆಂಬರ್‌ 15 ಒಳಗಾಗಿ ವರದಿ ಕೊಡುವಂತೆ ಸಿಎಂ ಸೂಚನೆ ಕೊಟ್ಟಿದ್ದು,ವಿಪಕ್ಷಗಳು ಜನರ ಮಧ್ಯೆ ಹೊರಟು ಬರ ವೀಕ್ಷಣೆ ಮಾಡಿರುವ ಹಿನ್ನಲೆ ಸರ್ಕಾರವು ಜನರ ಜೊತೆ ಇದೆ ಎಂದು ತೊರಿಸಲು ಸಿಎಂ ಸಿದ್ದರಾಮಯ್ಯ ಎಚ್ಚೇತ್ತುಕೊಂಡಿದ್ದಾರೆ.ಅನೇಕ ಜಿಲ್ಲೆಗಳಿಗೆ ಭೇಟಿ ಕೊಟ್ಟು ಬೆಳೆ ನಾಶ ವೀಕ್ಷಣೆ ಮಾಡುವಂತೆ ಸಿಎಂ ಚಾಟಿ ಬೆನ್ನಲೇ ಸಚಿವರು ಫೀಲ್ಡ್ ಗೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments