ಎಲ್ಲ ಸಚಿವರಿಗೂ ಬರ ವೀಕ್ಷಣೆ ಮಾಡುವಂತೆ ಸಿಎಂ ಸೂಚನೆ

Webdunia
ಮಂಗಳವಾರ, 7 ನವೆಂಬರ್ 2023 (21:04 IST)
ಬಿಜೆಪಿ ,ಜೆಡಿಎಸ್ ಬರಗಾಲ‌ ವೀಕ್ಷಣೆಗೆ ತಂಡ ರಚನೆ ಮಾಡಲಾಗಿದೆ. ತಂಡಗಳ ಬರ ವೀಕ್ಷಣೆ ಕಾರ್ಯ ಆರಂಭವಾಗಿದ್ದು,ವಿಪಕ್ಷಗಳು ತಂಡ ರಚನೆ ಬೆನ್ನೆಲೆ ಸಿಎಂ ಸಿದ್ದರಾಮಯ್ಯ ಎಚ್ಚೆತ್ತಿಕೊಂಡಿದ್ದಾರೆ.ಎಲ್ಲಾ ಸಚಿವರಿಗೂ ಅವರ ಜಿಲ್ಲಾಗಳಲ್ಲಿ ಬರ ವಿಕ್ಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
 
ನವೆಂಬರ್‌ 15 ಒಳಗಾಗಿ ವರದಿ ಕೊಡುವಂತೆ ಸಿಎಂ ಸೂಚನೆ ಕೊಟ್ಟಿದ್ದು,ವಿಪಕ್ಷಗಳು ಜನರ ಮಧ್ಯೆ ಹೊರಟು ಬರ ವೀಕ್ಷಣೆ ಮಾಡಿರುವ ಹಿನ್ನಲೆ ಸರ್ಕಾರವು ಜನರ ಜೊತೆ ಇದೆ ಎಂದು ತೊರಿಸಲು ಸಿಎಂ ಸಿದ್ದರಾಮಯ್ಯ ಎಚ್ಚೇತ್ತುಕೊಂಡಿದ್ದಾರೆ.ಅನೇಕ ಜಿಲ್ಲೆಗಳಿಗೆ ಭೇಟಿ ಕೊಟ್ಟು ಬೆಳೆ ನಾಶ ವೀಕ್ಷಣೆ ಮಾಡುವಂತೆ ಸಿಎಂ ಚಾಟಿ ಬೆನ್ನಲೇ ಸಚಿವರು ಫೀಲ್ಡ್ ಗೆ ಇಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments