Webdunia - Bharat's app for daily news and videos

Install App

ಕನ್ನಡ ಕಾನೂನು ನಿಘನಂಟು ರಚಿಸುವಂತೆ ಕನ್ನಡ ಸಂಸ್ಕೃತಿ ಇಲಾಖೆಗೆ ಸಿಎಂ ಸೂಚನೆ

Webdunia
ಸೋಮವಾರ, 23 ಜನವರಿ 2023 (18:07 IST)
ಕನ್ನಡದಲ್ಲಿ ತೀರ್ಪು ಕೊಡುವುದು ಸುಲಭವಲ್ಲ.ಕನ್ನಡದಲ್ಲಿ ತೀರ್ಪು ನೀಡಿ‌ ನೀವೆಲ್ಲ ಸಾಧನೆ ಮಾಡಿದ್ದೀರಾ.
ಅಧೀನ‌ ನ್ಯಾಯಾಲಯದಲ್ಲಿ ಇದೆ, ಉಚ್ಚ ನ್ಯಾಯಾಲಯದಲ್ಲೂ ಕೂಡ ಇದು ಬರಬೇಕು. ಕಷ್ಟ ಇದೆ ಆದ್ರೆ ಸಾಧ್ಯವಿದೆ. ಕನ್ನಡದ ಕಾನೂನು ನಿಘಂಟು  ರಚಿಸಬೇಕು ಎಂದು ಕನ್ನಡ ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗೆ ಸಿಎಂ ಬಸವರಾಜ ಬೊಮ್ಮಯಿ ಸಲಹೆ ನೀಡಿದರು. ನ್ಯಾಯಾಂಗ ಕ್ಷೇತ್ರದಲ್ಲಿ 2019-2020, 2020-21ನೇ ಸಾಲಿನ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ತಜ್ಞರ ತಂಡದಿಂದ ಕನ್ನಡ ಕಾನೂನು ನಿಘಂಟು ರಚಿಸಬೇಕು. ಇದರಿಂದ ವಕೀಲರಿಗೆ, ನ್ಯಾಯಾಧೀಶರಿಗೆ ಅನೂಕುಲವಾಗಲಿದೆ. ಕನ್ನಡದಲ್ಲಿ‌ ತೀರ್ಪು ಕೊಡುವುದು ಜನರ ದೃಷ್ಟಿಯಿಂದ ಸಾಕಷ್ಟು ಒಳಿತು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments