Webdunia - Bharat's app for daily news and videos

Install App

ಸಿಎಂ ತಾಯಿ ಮೇಲೆ ಆಣೆ ಮಾಡಿ ಮೋಸ ಮಾಡ್ತಿದ್ದಾರೆ : ಮೃತ್ಯುಂಜಯ ಸ್ವಾಮೀಜಿ

Webdunia
ಬುಧವಾರ, 11 ಜನವರಿ 2023 (09:40 IST)
ಹಾವೇರಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ 2ನೇ ಬಾರಿ ಸಿಎಂ ಮನೆಯವರೆಗೆ ಪಾದಯಾತ್ರೆ ನಡೆಸಲು ಪಂಚಮಸಾಲಿ ಸಮುದಾಯ ಮುಂದಾಗಿದೆ.

2ಡಿ ಬೇಡ ನಮಗೆ 2ಎ ಮೀಸಲಾತಿ ಘೋಷಿಸಬೇಕು. ಸಿಎಂ ತಾಯಿ ಮೇಲೆ ಆಣೆ ಮಾಡಿ ಮೋಸ ಮಾಡುತ್ತಿದ್ದಾರೆ ಎಂದು ಪಂಚಮಸಾಲಿ ಸಮುದಾಯದ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ನಾಯಕರು ಸಿಎಂ ಬಸವರಾಜ ಬೊಮ್ಮಾಯಿ  ವಿರುದ್ಧ ಕೆಂಡ ಕಾರಿದ್ದಾರೆ.

ಪಂಚಮಸಾಲಿ ಸಮುದಾಯದವರು ಮೀಸಲಾತಿಗಾಗಿ ಸಾಲು ಸಾಲು ಹೋರಾಟ ಮಾಡಿದ್ರು. ಇವರ ಪ್ರತಿಭಟನೆಗೆ ಮಣಿದ ಸರ್ಕಾರ 2ಡಿ ಮೀಸಲಾತಿ ಘೋಷಿಸಿದೆ. ಆದರೆ, ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮುದಾಯದವರು 2ಡಿ ಮೀಸಲಾತಿ ಬೇಡ. ನಮಗೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಜನವರಿ 13ಕ್ಕೆ ಬಸವರಾಜ ಬೊಮ್ಮಾಯಿ ಕ್ಷೇತ್ರದ ಚೆನ್ನಮ್ಮ ವೃತ್ತದಿಂದ ಪಾದಯಾತ್ರೆ ಆರಂಭಿಸಿ, ಸಿಎಂ ಮನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಮೀಸಲಾತಿಯ ಆದೇಶ ಪ್ರತಿ ನಮ್ಮ ಕೈಗೆ ಸಿಗೋವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments