Webdunia - Bharat's app for daily news and videos

Install App

ಸಿದ್ದರಾಮಯ್ಯ ದುಬಾರಿ ವಾಚ್ ಕಟ್ಟಿದರೆ ತಪ್ಪೇನು? ಸಚಿವ ರಾಯರೆಡ್ಡಿ

Webdunia
ಸೋಮವಾರ, 24 ಅಕ್ಟೋಬರ್ 2016 (16:27 IST)

ಹುಬ್ಬಳ್ಳಿ: ಸಮಾಜವಾದಿ ತತ್ವ ಸಿದ್ದಾಂತ ಒಪ್ಪಿಕೊಳ್ಳುವವರು ದುಬಾರಿ ವಾಚ್ ಕಟ್ಟಿಕೊಳ್ಳಬಾರದು ಎನ್ನುವ ನಿಯಮವೇನಾದರೂ ಇದೆಯೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಶ್ರೀನಿವಾಸ ಪ್ರಸಾದ್ ಅವರನ್ನು ಪ್ರಶ್ನಿಸಿದ್ದಾರೆ.
 

ನರಕ್ಕಾಗಮಿಸಿದ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿ ತತ್ವ ಸಿದ್ದಾಂತ ನಂಬಿ ರಾಜಕೀಯ ಮಾಡುತ್ತಿರುವವರು. ಸಮಾಜವಾದಿ ಅಂತ ದುಬಾರಿ ವಾಚ್ ಕಟ್ಟ ಬಾರದು ಎನ್ನುವ ನಿಯಮವೆಲ್ಲೂ ಇಲ್ಲ. ವಾಚ್ ಜೊತೆಗೆ ಉತ್ತಮ ಗುಣಮಟ್ಟದ ಬಟ್ಟೆಯನ್ನು ಸಹ ಧರಿಸಬಹುದು. ಇದ್ಯಾವುದನ್ನು ಮಾಡಬಾರದು ಎನ್ನುವ ನಿಯಮ ಸಮಾಜವಾದದಲ್ಲಿ ಇದ್ದರೆ ಶ್ರೀನಿವಾಸ ಪ್ರಸಾದ ತಿಳಿಸಲಿ ಎಂದು ಸವಾಲ್ ಹಾಕಿದರು.

 

ಯಾರು ಯಾರಿಗೆ ಗಿಫ್ಟ್ ಕೊಡಲ್ಲ. ಅದರಲ್ಲೂ ಮುಖ್ಯಮಂತ್ರಿಯಾದವರಿಗೆ ಅವೆಲ್ಕ ಸಾಮಾನ್ಯ. ಅಲ್ಲದೆ ಆ ವಾಚ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಅದೊಂದು ಮುಗಿದ ಅಧ್ಯಾಯ. ಹೀಗಿದ್ದಾಗ ಅದನ್ನೇ ಹೇಳುತ್ತ ಕಾಲ ಕಳೆಯುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಮುಂದಿನ ಸುದ್ದಿ
Show comments