Webdunia - Bharat's app for daily news and videos

Install App

ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಕೈ ಕೊಟ್ಟ ಸರ್ವರ್

geetha
ಗುರುವಾರ, 8 ಫೆಬ್ರವರಿ 2024 (15:00 IST)
ಬೆಂಗಳೂರು-ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಜಿಲ್ಲೆ ಜಿಲ್ಲೆಗಳಿಂದಲೂ ನಡೆಯುತ್ತಿದೆ.ನಾಗರೀಕ ಸ್ಪಂದನೆಯ ಅಹವಾಲು ಹೊತ್ತುಬರುವ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸಿಎಂ ಸೂಚನೆ ನೀಡಲಿದ್ದಾರೆ.ಅರ್ಜಿ ವಿಲೇವಾರಿ ಸಮಸ್ಯೆಗಳ ಬಗ್ಗೆ  ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.ಭಾರತದಲ್ಲೇ ಮೊದಲು ಬಾರಿಯು ಕಾರ್ಯಕ್ರಮ ನಡೆಯುತ್ತಿದೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂಪರ್ಕ ಮಾಡಲಿದ್ದಾರೆ.ಏಕಕಾಲಕ್ಕೆ ಜಿಲ್ಲೆ ಹಾಗುಉ ವಿಧಾನಸೌದದಲ್ಲಿ ಅರ್ಜಿಗಳ ಪರಾಮರ್ಶೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಸರ್ವರ್ ಕೈ ಕೊಟ್ಟಿದೆ.ಅರ್ಜಿ ಸ್ವೀಕಾರ ವಿಳಂಬ ಹಿನ್ನಲೆ ಆಕ್ರೋಶ ಗೊಂಡ ವ್ಯಕ್ತಿಯಿಂದ ಸಿಎಂ ವಿರುದ್ಧ ಘೋಷಣೆ  ಕೂಗಲಾಗಿದೆ.ಕೂಡಲೇ ಸ್ಥಳಕ್ಕೆ ದೌಡಾಯಿಸಿದ  ಪೊಲಿಸ್ ಆಯುಕ್ತ ದಯಾನಂದ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್  ಸರ್ವರ್ ಸಮಸ್ಯೆ ಗಮನಕ್ಕೆ ತಂದು ವ್ಯಕ್ತಿ ಮನವೊಲಿಕೆ ಪ್ರಯತ್ನ  ಮಾಡಿದ್ದಾರೆ.ಅಧಿಕಾರಿಗಳು ಸರಿಯಾಗಿ ಸ್ಪಂದಿಸಿದ ಹಿನ್ನಲೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments