Webdunia - Bharat's app for daily news and videos

Install App

ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಕೈ ಕೊಟ್ಟ ಸರ್ವರ್

geetha
ಗುರುವಾರ, 8 ಫೆಬ್ರವರಿ 2024 (15:00 IST)
ಬೆಂಗಳೂರು-ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಜಿಲ್ಲೆ ಜಿಲ್ಲೆಗಳಿಂದಲೂ ನಡೆಯುತ್ತಿದೆ.ನಾಗರೀಕ ಸ್ಪಂದನೆಯ ಅಹವಾಲು ಹೊತ್ತುಬರುವ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸಿಎಂ ಸೂಚನೆ ನೀಡಲಿದ್ದಾರೆ.ಅರ್ಜಿ ವಿಲೇವಾರಿ ಸಮಸ್ಯೆಗಳ ಬಗ್ಗೆ  ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.ಭಾರತದಲ್ಲೇ ಮೊದಲು ಬಾರಿಯು ಕಾರ್ಯಕ್ರಮ ನಡೆಯುತ್ತಿದೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂಪರ್ಕ ಮಾಡಲಿದ್ದಾರೆ.ಏಕಕಾಲಕ್ಕೆ ಜಿಲ್ಲೆ ಹಾಗುಉ ವಿಧಾನಸೌದದಲ್ಲಿ ಅರ್ಜಿಗಳ ಪರಾಮರ್ಶೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಸರ್ವರ್ ಕೈ ಕೊಟ್ಟಿದೆ.ಅರ್ಜಿ ಸ್ವೀಕಾರ ವಿಳಂಬ ಹಿನ್ನಲೆ ಆಕ್ರೋಶ ಗೊಂಡ ವ್ಯಕ್ತಿಯಿಂದ ಸಿಎಂ ವಿರುದ್ಧ ಘೋಷಣೆ  ಕೂಗಲಾಗಿದೆ.ಕೂಡಲೇ ಸ್ಥಳಕ್ಕೆ ದೌಡಾಯಿಸಿದ  ಪೊಲಿಸ್ ಆಯುಕ್ತ ದಯಾನಂದ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್  ಸರ್ವರ್ ಸಮಸ್ಯೆ ಗಮನಕ್ಕೆ ತಂದು ವ್ಯಕ್ತಿ ಮನವೊಲಿಕೆ ಪ್ರಯತ್ನ  ಮಾಡಿದ್ದಾರೆ.ಅಧಿಕಾರಿಗಳು ಸರಿಯಾಗಿ ಸ್ಪಂದಿಸಿದ ಹಿನ್ನಲೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments