ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಕೈ ಕೊಟ್ಟ ಸರ್ವರ್

geetha
ಗುರುವಾರ, 8 ಫೆಬ್ರವರಿ 2024 (15:00 IST)
ಬೆಂಗಳೂರು-ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಜಿಲ್ಲೆ ಜಿಲ್ಲೆಗಳಿಂದಲೂ ನಡೆಯುತ್ತಿದೆ.ನಾಗರೀಕ ಸ್ಪಂದನೆಯ ಅಹವಾಲು ಹೊತ್ತುಬರುವ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸಿಎಂ ಸೂಚನೆ ನೀಡಲಿದ್ದಾರೆ.ಅರ್ಜಿ ವಿಲೇವಾರಿ ಸಮಸ್ಯೆಗಳ ಬಗ್ಗೆ  ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.ಭಾರತದಲ್ಲೇ ಮೊದಲು ಬಾರಿಯು ಕಾರ್ಯಕ್ರಮ ನಡೆಯುತ್ತಿದೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂಪರ್ಕ ಮಾಡಲಿದ್ದಾರೆ.ಏಕಕಾಲಕ್ಕೆ ಜಿಲ್ಲೆ ಹಾಗುಉ ವಿಧಾನಸೌದದಲ್ಲಿ ಅರ್ಜಿಗಳ ಪರಾಮರ್ಶೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

ಸಿಎಂ ಜನಸ್ಪಂದನ ಅರ್ಜಿ ಸ್ವೀಕಾರಕ್ಕೆ ಸರ್ವರ್ ಕೈ ಕೊಟ್ಟಿದೆ.ಅರ್ಜಿ ಸ್ವೀಕಾರ ವಿಳಂಬ ಹಿನ್ನಲೆ ಆಕ್ರೋಶ ಗೊಂಡ ವ್ಯಕ್ತಿಯಿಂದ ಸಿಎಂ ವಿರುದ್ಧ ಘೋಷಣೆ  ಕೂಗಲಾಗಿದೆ.ಕೂಡಲೇ ಸ್ಥಳಕ್ಕೆ ದೌಡಾಯಿಸಿದ  ಪೊಲಿಸ್ ಆಯುಕ್ತ ದಯಾನಂದ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್  ಸರ್ವರ್ ಸಮಸ್ಯೆ ಗಮನಕ್ಕೆ ತಂದು ವ್ಯಕ್ತಿ ಮನವೊಲಿಕೆ ಪ್ರಯತ್ನ  ಮಾಡಿದ್ದಾರೆ.ಅಧಿಕಾರಿಗಳು ಸರಿಯಾಗಿ ಸ್ಪಂದಿಸಿದ ಹಿನ್ನಲೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಿಜಕ್ಕೂ ಹೀರೋ ಈ ತಂದೆ: ಆಕ್ಸಿಡೆಂಟ್ ನಿಂದ ಮಗಳನ್ನು ಕಾಪಾಡಲು ಮಾಡಿದ್ದೇನು ನೋಡಿ video

ಅಸಮಂಜಸ ಬೇಡಿಕೆಗಳನ್ನು ಮುಂದಿಡ್ತಾರೆ, ಮಾತುಕತೆ ವಿಫಲಕ್ಕೆ ಅಮೆರಿಕಾವೇ ಕಾರಣ: ಇರಾನ್

ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್: ಕೊನೆಗೂ ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್

ಕಳ್ಳತನ ಮಾಡಲು ಕಿಂಡಿಯಲ್ಲಿ ತಲೆ ತೂರಿಸಿದ ಖದೀಮನ ತಲೆ ಲಾಕ್: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments