Webdunia - Bharat's app for daily news and videos

Install App

ಸಿಎಂ ಜಯಲಲಿತಾ ತಮಿಳುನಾಡು ಮಾರಮ್ಮಳಂತೆ: ಮಂಡ್ಯ ರೈತರ ಆಕ್ರೋಶ

Webdunia
ಬುಧವಾರ, 7 ಸೆಪ್ಟಂಬರ್ 2016 (18:09 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮಾರಮ್ಮಳಂತೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಮುಖ್ಯಮಂತ್ರಿ ಜಯಲಲಿತಾ, ಮಂಡ್ಯ ರೈತರ ರಕ್ತ ಕುಡಿಯಬೇಡ, ಕೋಳಿಯ ರಕ್ತ ಕುಡಿ ಎಂದು ಎರಡು ಕೋಳಿಗಳನ್ನು ಕೊಯ್ದು ರಕ್ತಾರ್ಪಣೆ ಮಾಡಿ ಲೇವಡಿ ಮಾಡಿರುವಂತಹ ಫ್ಲೆಕ್ಸ್‌ಗಳು ನಗರದಲ್ಲಿ ರಾರಾಜಿಸುತ್ತಿವೆ.
 
ಜಯಲಲಿತಾ ಕಾಲು ಕೆಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರವಿರುವ ಫ್ಲೆಕ್ಸ್‌ಗಳನ್ನು ಸಂಜಯ್ ವೃತ್ತದಲ್ಲಿ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 
ಮಂಡ್ಯ ಜಿಲ್ಲೆಯಾದ್ಯಂತ ಉದ್ರಿಕ್ತ ವಾತಾವರಣವಿದ್ದು, ರೈತನೊಬ್ಬ ತನ್ನ ಶಾಲನ್ನೇ ಕುತ್ತಿಗೆಗೆ ಉರುಲು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments