Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಕಡಕ್ ಸೂಚನೆ

Webdunia
ಭಾನುವಾರ, 2 ಜನವರಿ 2022 (12:22 IST)
ಬೆಂಗಳೂರು : ನಗರ ಅಭಿವೃದ್ಧಿ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಜ.2) ಸಭೆ ನಡೆಯಿತು. ಸಭೆಯಲ್ಲಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಸೂಚನೆ ನೀಡಿದ್ದಾರೆ.

ಮಾರ್ಚ್ ಒಳಗೆ ರಸ್ತೆ ಗುಂಡಿ ಮುಚ್ಚಬೇಕು. ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. 40 ಪರ್ಸೆಂಟ್ ಕಮಿಷನ್ ಎಂಬ ದೂರುಗಳು ಬರುತ್ತಿವೆ. ಇದೆಲ್ಲ ಆಗಬಾರದು ಆದಷ್ಟು ಬೇಗ ಗುಂಡಿಗಳನ್ನ ಮುಚ್ಚಿಸಿ ಅಂತ ಅಧಿಕಾರಿಗಳಿಗೆ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಸಭೆಯಲ್ಲಿ ಮಳೆ ಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಈ ವೇಳೆ ರಾಜಕಾಲುವೆ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಲು ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ.

ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಳೆ ಬಂದ್ರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಿ. ರಾಜಕಾಲುವೆ ಒತ್ತುವರಿ ತೆರವು ಬಗ್ಗೆ ಗಮನಹರಿಸಿ. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಅಂತ ಅಧಿಕಾರಿಗಳಿಗೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಭಾರತಕ್ಕೆ ಶುಭಾಂಶು ಶುಕ್ಲಾ, ಸೋಮವಾರ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮುಂದಿನ ಸುದ್ದಿ
Show comments