Webdunia - Bharat's app for daily news and videos

Install App

6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಖಡಕ್ ಎಚ್ಚರಿಕೆ

Webdunia
ಮಂಗಳವಾರ, 11 ಜೂನ್ 2019 (14:16 IST)
ರಾಜ್ಯದಲ್ಲಿ ಈಗ ನಡೆಯುತ್ತಿರುವ ಕಾಮಗಾರಿಗಳನ್ನು 6 ತಿಂಗಳಲ್ಲಿ ಪೂರ್ಣಗೊಳಿಸಬೇಕು. ಹೀಗಂತ ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪೈಪೋಟಿ ಮೇಲೆ ಗುತ್ತಿಗೆದಾರರು ಬಿಡ್ ಮಾಡ್ತಾರೆ. ಆದ್ರೆ ಗುಣಾತ್ಮಕವಾಗಿ ಕೆಲಸ ಆಗ್ತಾ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.

ಈ ಹಿಂದೆ ಗುಲ್ಬರ್ಗಾದಲ್ಲಿ ಹೈ ಕೋರ್ಟ್ ಪೀಠ ಕಟ್ಟಡ ನಿರ್ಮಾಣ ಮಾಡುವಾಗ 29% ಜಾಸ್ತಿ ಬಿಡ್ ಮಾಡಿದ್ರು. ಆದ್ರೆ ಲೋಕೋಪಯೋಗಿ ಸಚಿವರಾಗಿದ್ದ ಹೆಚ್. ಡಿ. ರೇವಣ್ಣ ಬಿಟ್ಟಿರಲಿಲ್ಲ. ಹೀಗೆ ಗುಣಾತ್ಮಕ ವಿಚಾರಗಳು ಇಲಾಖೆಯಲ್ಲಿ ನಡೆಯಬೇಕು ಎಂದರು.

ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಈಗ ನಡೆಯುತ್ತಿರುವ ಕಾಮಗಾರಿಗಳು 6-7 ತಿಂಗಳಲ್ಲಿ ಪೂರ್ಣ ಮಾಡಬೇಕು. ಹೀಗಂತ ಎಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments