Webdunia - Bharat's app for daily news and videos

Install App

ಸರ್ಕಾರದ ಉಳಿಯಲಿ ಎಂದು ದೇವರ ಮೋರೆ ಹೋದ ಸಿಎಂ

Webdunia
ಮಂಗಳವಾರ, 16 ಜುಲೈ 2019 (10:17 IST)
ಬೆಂಗಳೂರು : ಅಳಿವಿನ ಅಂಚಿನಲ್ಲಿರುವ ಸರ್ಕಾರವನ್ನು ಉಳಿಸಲು ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.




ಗುರುವಾರ ಅಧಿವೇಶನದಲ್ಲಿ ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ  ಗುರು ದತ್ತಾತ್ರೇಯನ ಮೊರೆ ಹೋಗಿದ್ದಾರೆ. ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪೂಜಿ ಸಲ್ಲಿಸಿ ಸರ್ಕಾರವನ್ನು ಉಳಿಸಪ್ಪ ಎಂದು ಬೇಡಿಕೊಂಡಿದ್ದಾರೆ.


ಹಾಗೇ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಸರ್ಕಾರಕ್ಕೆ ಹಿಡಿದ ಗ್ರಹಣ ಬಿಡಿಸಲು ಸಿಎಂ ಅವರ ಜೆಪಿ ನಗರ ನಿವಾಸ ಹಾಗೂ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments