Webdunia - Bharat's app for daily news and videos

Install App

ರಾಜ್ಯಪಾಲರ ವಿರುದ್ಧವೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಪರ ವಕೀಲರು

Webdunia
ಶುಕ್ರವಾರ, 19 ಜುಲೈ 2019 (10:20 IST)
ಬೆಂಗಳೂರು: ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ರಾಜ್ಯಪಾಲರು ನೀಡಿದ ಸೂಚನೆ ವಿರುದ್ಧ ಸಿಎಂ ಕುಮಾರಸ್ವಾಮಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.


ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗ ರಾಜ್ಯಪಾಲರು ಯಾಕೆ ಈ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲರ ಸೂಚನೆಗೆ ತಡೆ ನೀಡುವಂತೆ ಕೋರಿ ಸಿಎಂ ಪರ ವಕೀಲ ರಾಜೀವ್ ಧವನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.

ಈಗಾಗಲೇ ಕೋರ್ಟ್ ಗೆ ಬಂದಿರುವ ರಾಜೀವ್ ಧವನ್ 10.30 ರ ಸುಮಾರಿಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಪಾಲರ ಆದೇಶಕ್ಕೆ ತಡೆ ಹಿಡಿಯಲು ಸೂಚನೆ ನೀಡುವಂತೆ ಒತ್ತಾಯಿಸಲಿದ್ದಾರೆ. ವಿಶ್ವಾಸ ಮತ ಯಾಚನೆಗೆ ಮೊದಲು ವಿಪ್ ಬಗ್ಗೆ ಇರುವ ಗೊಂದಲ ನಿವಾರಣೆಯಾಗಬೇಕೆಂದು ಆಗ್ರಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments