Webdunia - Bharat's app for daily news and videos

Install App

ರಾಜ್ಯಪಾಲರ ವಿರುದ್ಧವೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಪರ ವಕೀಲರು

Webdunia
ಶುಕ್ರವಾರ, 19 ಜುಲೈ 2019 (10:20 IST)
ಬೆಂಗಳೂರು: ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ರಾಜ್ಯಪಾಲರು ನೀಡಿದ ಸೂಚನೆ ವಿರುದ್ಧ ಸಿಎಂ ಕುಮಾರಸ್ವಾಮಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.


ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗ ರಾಜ್ಯಪಾಲರು ಯಾಕೆ ಈ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲರ ಸೂಚನೆಗೆ ತಡೆ ನೀಡುವಂತೆ ಕೋರಿ ಸಿಎಂ ಪರ ವಕೀಲ ರಾಜೀವ್ ಧವನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.

ಈಗಾಗಲೇ ಕೋರ್ಟ್ ಗೆ ಬಂದಿರುವ ರಾಜೀವ್ ಧವನ್ 10.30 ರ ಸುಮಾರಿಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಪಾಲರ ಆದೇಶಕ್ಕೆ ತಡೆ ಹಿಡಿಯಲು ಸೂಚನೆ ನೀಡುವಂತೆ ಒತ್ತಾಯಿಸಲಿದ್ದಾರೆ. ವಿಶ್ವಾಸ ಮತ ಯಾಚನೆಗೆ ಮೊದಲು ವಿಪ್ ಬಗ್ಗೆ ಇರುವ ಗೊಂದಲ ನಿವಾರಣೆಯಾಗಬೇಕೆಂದು ಆಗ್ರಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ದೇವರು ದರ್ಶನ ಮಾಡಿಸಿರುವುದಾಗಿ ಮಗಳನ್ನು ಕರೆದುಕೊಂಡು ಹೋದ ಅಪ್ಪನಿಂದ ಇದೆಂಥಾ ಕುಕೃತ್ಯ

ಮುಂದಿನ ಸುದ್ದಿ
Show comments