Webdunia - Bharat's app for daily news and videos

Install App

ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 15 ಆಗಸ್ಟ್ 2018 (09:54 IST)
ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.
ನೀರಿನ ಅಭಾವದಿಂದ ಕಳೆದ ಕೆಲವು ವರ್ಷಗಳಿಂದ ಕೃಷಿ ಚಟುವಟಿಕೆ ಸ್ಥಗಿತವಾಗಿತ್ತು. ಪ್ರಸಕ್ತ ವರ್ಷ ಹೆಚ್ಚು ಮಳೆಯಾಗಿದೆ.


ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೈರು ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ಹಲವು ಜಲಾಶಯಗಳು ತುಂಬಿವೆ. ಆದ್ರೂ 13 ಜಿಲ್ಲೆಗಳಲ್ಲಿ ಬರಗಾಲವಿದೆ  ಎಂದರು.
ಹಾಗೇ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ ಸ್ಥಾನ ಪಡೆದಿದೆ. ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ.


ರಾಜ್ಯದಲ್ಲಿ ಎಲ್ಲರಿಗೂ ಕೌಶಲ್ಯ ತರಬೇತಿ ನೀಡಲು ಆದ್ಯತೆ. ಪ್ರತಿ ಜಿಲ್ಲೆಯಲ್ಕೂ 1 ಲಕ್ಷ ಉದ್ಯೋಗ ಸೃಷ್ಟಿಸಲು ಆದ್ಯತೆ. ಲಭ್ಯವಿರುವ ಸಂಪನ್ಮೂಲ ಬಳಕೆಯಿಂದ ಯಶಸ್ಸು ಸಾಧ್ಯ. ಚೀನಾ ಸಾಧಿಸಿದ ಯಶಸ್ಸು ನಮಗೆ ಪ್ರೇರಣೆಯಾಗಬೇಕು  ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments