Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ವಿಶ್ರಾಂತಿ ಹಿಂದೆ ಬೇರೆಯದೇ ಲೆಕ್ಕಾಚಾರ?!

Webdunia
ಶುಕ್ರವಾರ, 9 ನವೆಂಬರ್ 2018 (11:14 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿಗೆ ತೆರಳಿದ್ದು, ಇದರ ಹಿಂದೆ ಬೇರೆಯದೇ ಲೆಕ್ಕಾಚಾರಗಳಿವೆಯೇ ಎಂಬ ಅನುಮಾನ ಮೂಡಿದೆ.

ನಾಳೆ ವಿವಾದಿತ ಟಿಪ್ಪು ಜಯಂತಿ ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆಸಲು ನವಂಬರ್ 3 ರಂದೇ ನಿರ್ಧರಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಸಿಎಂ ಮೊದಲೇ ಸೂಚಿಸಿದ್ದರು.

ಟಿಪ್ಪು ಜಯಂತಿ ವಿವಾದಗಳು, ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಗಳಿಂದಾಗಿ ಸಿಎಂ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರಾ ಎಂಬ ಊಹಾಪೋಹಗಳು ಎದ್ದಿವೆ. ಹೀಗಾಗಿ ಮುಖ್ಯಮಂತ್ರಿಗಳು ಕಾರ್ಯಕ್ರಮದಿಂದ ದೂರ ಉಳಿದರೆ ಮತ್ತೊಂದು ವಿವಾದವಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments