ಡಿವೈಎಸ್ ಪಿ ಗಣಪತಿ ಸಾವು ಪ್ರಕರಣ: ಸಚಿವ ಕೆಜೆ ಜಾರ್ಜ್ ಪರ ಸಿಎಂ ಬ್ಯಾಟಿಂಗ್

Webdunia
ಮಂಗಳವಾರ, 10 ಜುಲೈ 2018 (09:55 IST)
ಬೆಂಗಳೂರು: ಡಿವೈಎಸ್ ಪಿ ಗಣಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸದನದಲ್ಲಿ ಸಿಎಂ ಕುಮಾರಸ್ವಾಮಿ ಸಚಿವ ಕೆಜೆ ಜಾರ್ಜ್ ಪರವಾಗಿ ಮಾತನಾಡಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಪ್ರಕರಣ ಆದಾಗ ಕೆಜೆ ಜಾರ್ಜ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ ಇದೀಗ ಅದೇ ಸಚಿವರ ಪರವಾಗಿ ಮಾತನಾಡಿದ್ದಾರೆ.

ಡಿಕೆ ರವಿ, ಡಿವೈಎಸ್ ಪಿ ಗಣಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ, ಸಿಐಡಿ ತನಿಖಾ ತಂಡಗಳು ಕೆಜೆ ಜಾರ್ಜ್ ಅವರ ಕೈವಾಡ ಇಲ್ಲ ಎಂದು ಕ್ಲೀನ್ ಚಿಟ್ ನೀಡಿದೆ. ಹೀಗಿರುವಾಗ ನಾವು ನಮ್ಮ ನ್ಯಾಯ ಸಂಸ್ಥೆಗಳನ್ನು ಗೌರವಿಸಬೇಕಾಗುತ್ತದೆ.

ಬಿಜೆಪಿಯ ಗೋವಿಂದ ಕಾರಜೋಳ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿ ಕುಮಾರಸ್ವಾಮಿ ತನಿಖಾ ವರದಿಯಲ್ಲಿ ಏನು ಬಂದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಿಂದೆ ಒತ್ತಡಕ್ಕೆ ಮಣಿದು ಅವರು ರಾಜೀನಾಮೆ ಸಲ್ಲಿಸಿದ್ದರು. ಈಗ ನ್ಯಾಯಾಲಯದ ತೀರ್ಪು ನಾವೆಲ್ಲರೂ ಗೌರವಿಸಲೇಬೇಕಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments