ಕರ್ನಾಟಕ ಬಜೆಟ್: ಬೆಂಗಳೂರಿಗೆ ಸಿಕ್ಕಿದ್ದೇನು?

Webdunia
ಗುರುವಾರ, 5 ಜುಲೈ 2018 (12:16 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ಮಂಡಿಸುತ್ತಿದ್ದು, ರಾಜಧಾನಿ ಬೆಂಗಳೂರಿಗೆ ಕೆಲವು ಕೊಡುಗೆಗಳನ್ನು ನೀಡಿದ್ದಾರೆ.

ಮೆಟ್ರೋ ಮೂರನೇ ಹಂತದ ಕಾಮಗಾರಿ ಆರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಅದರಲ್ಲಿ ಜೆಪಿ ನಗರದಿಂದ ಕೆಆರ್ ಪುರಂವರೆಗೆ ಮೆಟ್ರೋ ಕಾಮಗಾರಿ ಮಾಡುವುದಾಗಿ ಘೋಷಿಸಿದ್ದಾರೆ.

ಇನ್ನು, ಬಿಎಂಟಿಸಿಗೆ ನೇರವಾಗಿ 100 ಕೋಟಿ ರೂ. ಸಹಾಯ ಧನ ನೀಡಲಾಗಿದೆ. ಅದಲ್ಲದೆ, ಬಿಎಂಟಿಸಿ ವತಿಯಿಂದ 80 ಇಲೆಕ್ಟ್ರಿಕ್ ಬಸ್ ಗಳನ್ನು ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇನ್ನು, ಕಲುಷಿತಗೊಂಡಿರುವ ಬೆಳಂದೂರು ಕೆರೆ ಸೇರಿದಂತೆ ನಗರದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಇನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದು, ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಆರಂಭಿಕ ಹಂತದಲ್ಲಿ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುವುದು. ನಂತರ ಇದನ್ನು ವಿಸ್ತರಿಸುವ ಯೋಜನೆಯಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments