Webdunia - Bharat's app for daily news and videos

Install App

ಸುಮಲತಾ ಪರ ನಿಂತ ನಟರ ಬಗ್ಗೆ ವ್ಯಂಗ್ಯವಾಡಿದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 3 ಏಪ್ರಿಲ್ 2019 (15:04 IST)
ಮಂಡ್ಯ : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ನಟ ದರ್ಶನ್ ಹಾಗೂ ಯಶ್ ಅಬ್ಬರದ ಪ್ರಚಾರ ನಡೆಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿಎಂ ಕುಮಾರಸ್ವಾಮಿ ನಟರ ಬಗ್ಗೆ ವ್ಯಂಗ್ಯವಾಡಿದ್ದಾರೆ.


ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ 20 ಕ್ಕೂ ಹೆಚ್ಚು ಕಡೆ ರೋಡ್ ಶೋ ನಡೆಸಿ ಸುಮಲತಾ ಪರ ಮತ ಯಾಚಿಸಿದ್ದರು. ಇಂದು ಕೂಡ ಪ್ರಚಾರ ಆರಂಭಿಸಲಿರುವ ದರ್ಶನ್ ಸುಮಾರು 35 ಕ್ಕೂ ಹೆಚ್ಚು ಕಡೆ ಪ್ರಚಾರ ನಡೆಸಲು ತಯಾರಿ ನಡೆಸಿದ್ದು ಇದಕ್ಕೆ  ರಾಕಿಂಗ್ ಸ್ಟಾರ್ ಯಶ್ ಕೂಡಾ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.


ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಬಿಸಿಲಲ್ಲಿ ಓಡಾಡಲಿ ಬಿಡಿ, ಕಷ್ಟ ಏನು ಎನ್ನುವುದು ಗೊತ್ತಾಗುತ್ತದೆ. ಇಷ್ಟು ದಿನ ಛತ್ರಿಯ ಕೆಳಗೆ ಸಿನಿಮಾ ಚಿತ್ರೀಕರಣದಲ್ಲಿ ಇರುತ್ತಿದ್ದರು. ಪ್ರಚಾರದ ವೇಳೆ ಬಿಸಿಲಲ್ಲಿ ಸುತ್ತುವುದರಿಂದ ಜಿಲ್ಲೆಯ ರೈತರ ಕಷ್ಟ ಅವರಿಗೆ ಅರ್ಥವಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments