Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 28 ಮಾರ್ಚ್ 2019 (09:38 IST)
ಮಂಡ್ಯ: ಲೋಕಸಭೆ ಚುನಾವಣೆಗೆ ಪುತ್ರ ನಿಖಿಲ್ ಗೌಡ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಬಗ್ಗೆ ಸಿಎಂ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಅಂಬರೀಶ್ ಅಗಲಿಕೆಯ ನೋವಿನ ಛಾಯೆಯೂ ಸುಮಲತಾ ಮುಖದಲ್ಲಿ ಕಾಣ್ತಿಲ್ಲ. ಸುಮಲತಾ ಭಾಷಣ ನೋಡಿದರೆ ನಾಟಕೀಯ ಡೈಲಾಗ್ ಹೊಡೆಯುವಂತಿದೆ ಎಂದು ಸಿಎಂ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 200 ಕ್ಕೂ ಹೆಚ್ಚು ರೈತ ಕುಟುಂಬದವರಿಗೆ ಆರ್ಥಿಕ ನೆರವು ನೀಡಿದ್ದೇವೆ. ಅದು ಮಜಾ ಮಾಡಲು ಅಲ್ಲ. ಇನ್ನೊಬ್ಬರಿಂದ ಹಣ ಪಡೆದು ಮಜಾ ಮಾಡೋರು ಇವರು ಎಂದು ಸುಮಲತಾರನ್ನು ಟೀಕಿಸಿದ್ದಾರೆ.

ಅಲ್ಲದೆ, ದರ್ಶನ್ ಮತ್ತು ಯಶ್ ರನ್ನು ಕಳ್ಳೆತ್ತುಗಳು ಎಂದು ನಾನು ಹೇಳಿಯೇ ಇರಲಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದೂ ಸಿಎಂ ಉಲ್ಟಾ ಹೊಡೆದಿದ್ದಾರೆ. ಇವರು ಶೋಕಿ ಎತ್ತುಗಳು ಎಂದಿದ್ದೆ. ಅವರೇ ಜೋಡೆತ್ತು ಎಂದು ಹೇಳಿಕೊಂಡಿರುವುದು ಎಂದು ಸಿಎಂ ಸಮಜಾಯಿಷಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments