Webdunia - Bharat's app for daily news and videos

Install App

ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜತೆ ಕೈ ಜೋಡಿಸಬೇಕು ಎಂದ ಸಿಎಂ ಎಚ್ ಡಿಕೆ

Webdunia
ಸೋಮವಾರ, 15 ಅಕ್ಟೋಬರ್ 2018 (08:53 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜತೆ ಕೈ ಜೋಡಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಕುಮಾರಸ್ವಾಮಿ ಬಿಜೆಪಿ ನೇತೃತ್ವದ ಎನ್ ಡಿಎ ಸೋಲಿಸಬೇಕಾದರೆ ಕಾಂಗ್ರೆಸ್ ಜತೆ ಕೈ ಜೋಡಿಸಬೇಕು ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಜತೆಗೆ ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಸಿಎಂ ಕುಮಾರಸ್ವಾಮಿಯ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲೂ ಜತೆಯಾಗಿ ಕರ್ನಾಟಕದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಅವರು ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳಿಗೂ ಈ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments