Webdunia - Bharat's app for daily news and videos

Install App

ಗ್ರಹಣ ದೋಷ ಕಳೆಯಲು ಸಿಎಂ ಕುಮಾರಸ್ವಾಮಿ ಪೂಜೆ

Webdunia
ಶುಕ್ರವಾರ, 27 ಜುಲೈ 2018 (10:29 IST)
ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದ ಸಿಎಂ ಕುಮಾರಸ್ವಾಮಿ ಇಂದೂ ಪೂಜೆ ಪುನಸ್ಕಾರಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ನಿನ್ನೆ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಸೇರಿದಂತೆ ಇಡೀ ಕುಟುಂಬವರ್ಗವೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು. ಇಂದೂ ಗ್ರಹಣ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ ವಿಶೇಷ ಪೂಜೆ, ಹವನ ಕಾರ್ಯಕ್ರಮಗಳು ನಡೆಯಲಿವೆ.

ಈ ಕಾರ್ಯಕ್ರಮಗಳಲ್ಲಿ ಸಿಎಂ ಕುಮಾರಸ್ವಾಮಿ, ಎಚ್ ಡಿ ರೇವಣ್ಣ ಸೇರಿದಂತೆ ಇಡೀ ಕುಟುಂಬ ವರ್ಗವೇ ಪಾಲ್ಗೊಳ್ಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments