Webdunia - Bharat's app for daily news and videos

Install App

ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 21 ನವೆಂಬರ್ 2018 (09:01 IST)
ಬೆಂಗಳೂರು: ಕಬ್ಬು ಬೆಳೆಗಾರರ ಅಸಮಾಧಾನ ತಮಗೆ ಕುತ್ತು ತರುವ ಲಕ್ಷಣಗಳಿದ್ದಾಗಲೇ ಸಿಎಂ ಕುಮಾರಸ್ವಾಮಿ ನಿನ್ನೆ ನಡೆದ ರೈತರ ಜತೆಗಿನ ಸಭೆಯಲ್ಲಿ ತಾತ್ಕಾಲಿಕ ಪರಿಹಾರ ನೀಡಿ ವಿವಾದ ಸದ್ಯದ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲಿಕರ ಪ್ರತಿನಿಧಿಗಳ ಜತೆ ನಿನ್ನೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಪ್ರತಿಭಟನೆಯ ಬಿಕ್ಕಟ್ಟನ್ನು ತಾತ್ಕಾಲಿಕವಾಗಿ ಶಮನ ಮಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬಾಕಿ ನೀಡುವ ಕುರಿತಂತೆ ಸಿಎಂ ಭರವಸೆ ನೀಡಿದ್ದಾರೆ.

ಆದರೆ ಸಿಎಂ ಭರವಸೆ ನೀಡಿದಷ್ಟು ಇದು ಸುಲಭವಲ್ಲ. ಯಾಕೆಂದರೆ ಕಾರ್ಖಾನೆ ಮಾಲಿಕರು ಬಾಕಿ ಹಣ ಪಾವತಿ ವಿಚಾರದಲ್ಲಿ ಸರ್ಕಾರದ ಸಂಧಾನಕ್ಕೆ ಒಪ್ಪಿಕೊಂಡಿಲ್ಲ. ಹೀಗಾಗಿ ಇಂದು ಮತ್ತೆ ಕಾರ್ಖಾನೆ ಮಾಲಿಕರರ ಮನ ಒಲಿಸಲು ಸಿಎಂ ಸಭೆ ಕರೆದಿದ್ದಾರೆ. ಕಾರ್ಖಾನೆಗಳು ನಷ್ಟದಲ್ಲಿರುವುದರಿಂದ ರೈತರ ಬೇಡಿಕೆಯಂತೆ ಟನ್ ಗೆ 2900 ರೂ. ಗಳಂತೆ ದರ ನೀಡಲು ಮಾಲಿಕರ ಪ್ರತಿನಿಧಿಗಳು ಒಪ್ಪಿಕೊಂಡಿಲ್ಲ. ಹೀಗಾಗಿ ಸಿಎಂಗೆ ಹೊಸ ತಲೆನೋವು ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments