ಡಿಕೆಶಿ ಐಟಿ ಪ್ರಕರಣ, ಸಿಎಂ ಎಚ್ ಕುಮಾರಸ್ವಾಮಿಗೆ ತಲೆಬಿಸಿ!

Webdunia
ಬುಧವಾರ, 20 ಜೂನ್ 2018 (12:18 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಂತೇ ಸಿಎಂ ಕುಮಾರಸ್ವಾಮಿಗೆ ಹೊಸ ತಲೆನೋವು ಶುರುವಾಗಿದೆ.

ತಮ್ಮ ಸರ್ಕಾರದ ಸಚಿವರು ಅವ್ಯವಹಾರ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಸುದ್ದಿ ತಿಳಿಯುತ್ತಿದ್ದಂತೇ ವಿಧಾನಸೌಧಕ್ಕೆ ಬರುತ್ತಿದ್ದ ಸಿಎಂ ಕುಮಾರಸ್ವಾಮಿ ದಿಡೀರ್ ಮಾರ್ಗ ಬದಲಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯಬೇಕಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ತಮ್ಮ ಕಾರಿನಲ್ಲಿ ಜೆಪಿ ನಗರ ನಿವಾಸದಿಂದ ಬರುತ್ತಿದ್ದ ಸಿಎಂ, ದಿಡೀರ್ ಮಾರ್ಗ ಬದಲಾಯಿಸಿ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಪದ್ಮನಾಭನಗರ ನಿವಾಸದತ್ತ ತೆರಳಿದ್ದಾರೆ. ಈ ವಿಚಾರದ ಬಗ್ಗೆ ದೇವೇಗೌಡರ ಜತೆ ಸಿಎಂ ಕುಮಾರಸ್ವಾಮಿ ಚರ್ಚಿಸಿ ಮುಂದಿನ ಹೆಜ್ಜೆಗಳನ್ನಿಡಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಮುಂದಿನ ಸುದ್ದಿ
Show comments