Webdunia - Bharat's app for daily news and videos

Install App

ಡಿಕೆಶಿ ಐಟಿ ಪ್ರಕರಣ, ಸಿಎಂ ಎಚ್ ಕುಮಾರಸ್ವಾಮಿಗೆ ತಲೆಬಿಸಿ!

Webdunia
ಬುಧವಾರ, 20 ಜೂನ್ 2018 (12:18 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಂತೇ ಸಿಎಂ ಕುಮಾರಸ್ವಾಮಿಗೆ ಹೊಸ ತಲೆನೋವು ಶುರುವಾಗಿದೆ.

ತಮ್ಮ ಸರ್ಕಾರದ ಸಚಿವರು ಅವ್ಯವಹಾರ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಸುದ್ದಿ ತಿಳಿಯುತ್ತಿದ್ದಂತೇ ವಿಧಾನಸೌಧಕ್ಕೆ ಬರುತ್ತಿದ್ದ ಸಿಎಂ ಕುಮಾರಸ್ವಾಮಿ ದಿಡೀರ್ ಮಾರ್ಗ ಬದಲಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯಬೇಕಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ತಮ್ಮ ಕಾರಿನಲ್ಲಿ ಜೆಪಿ ನಗರ ನಿವಾಸದಿಂದ ಬರುತ್ತಿದ್ದ ಸಿಎಂ, ದಿಡೀರ್ ಮಾರ್ಗ ಬದಲಾಯಿಸಿ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಪದ್ಮನಾಭನಗರ ನಿವಾಸದತ್ತ ತೆರಳಿದ್ದಾರೆ. ಈ ವಿಚಾರದ ಬಗ್ಗೆ ದೇವೇಗೌಡರ ಜತೆ ಸಿಎಂ ಕುಮಾರಸ್ವಾಮಿ ಚರ್ಚಿಸಿ ಮುಂದಿನ ಹೆಜ್ಜೆಗಳನ್ನಿಡಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments