Webdunia - Bharat's app for daily news and videos

Install App

ನಾನು ರಾಜಕಾರಣಿಯಲ್ಲ ಎಂದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 10 ಅಕ್ಟೋಬರ್ 2018 (09:30 IST)
ಮೈಸೂರು: ನಾನು ನಿಜವಾಗಿಯೂ ರಾಜಕಾರಣಿಯಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಅವರು ಮತ್ತೊಮ್ಮೆ ನಾನು ಆಕಸ್ಮಿಕ ರಾಜಕಾರಣಿ ಎಂದಿದ್ದಾರೆ. ಹಿಂದೊಮ್ಮೆ ಹೀಗೆಯೇ ಸಿಎಂ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ‘ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ‍್ಳಬಾರದು. ಜನಪರ, ರೈತಪರ ಹಲವು ಯೋಜನೆಗಳನ್ನು ಜಾರಿಗೆ ತರಲಿದ್ದೇನೆ. ಯಾರೂ ಧೈರ್ಯಗೆಡಬೇಕಿಲ್ಲ. ನಾಡಿನ ಜನ ನೆಮ್ಮದಿಯಿಂದ ಬದುಕುವಂತೆ ಮಾಡುವುದು ನಮ್ಮ ಗುರಿ’ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments