Webdunia - Bharat's app for daily news and videos

Install App

ಶ್ರೀಗಳ ಅನಾರೋಗ್ಯದ ಹಿನ್ನಲೆ; ಶ್ರೀಗಳ ಆರೋಗ್ಯದ ಕುರಿತು ವಿಚಾರಿಸಿದ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 1 ಜನವರಿ 2019 (12:04 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.


ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಕಳೆದ ಐದಾರು ದಿನಗಳಿಂದ ಸೊಂಕು ಉಂಟಾದ ಕಾರಣ ಶ್ರೀಗಳಿಗೆ ಮಠದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಆದಕಾರಣ  ವಿದೇಶ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಮಠಕ್ಕೆ ಕರೆ ಮಾಡಿ ವೈದ್ಯರ ಬಳಿ ಶ್ರೀಗಳ ಆರೊಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.


ಅಲ್ಲದೇ ಗೃಹ ಸಚಿವರಾದ ಎಂ.ಬಿ.ಪಾಟೀಲ್ ಅವರು ಶ್ರೀಗಳ ಮಠಕ್ಕೆ ಭೇಟಿ ನೀಡಲಿದ್ದು, ಅವರ ಮೂಲಕ ಸಿಎಂ  ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ತಿಳಿಯಲಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments