ಸಿಎಂ ಎಚ್ ಡಿಕೆ ಸಿದ್ದರಾಮಯ್ಯಗೂ ಅವಮಾನ ಮಾಡಿದ್ದಾರೆ ಕೆಎಸ್ ಈಶ್ವರಪ್ಪ ಆರೋಪ

Webdunia
ಶನಿವಾರ, 7 ಜುಲೈ 2018 (10:21 IST)
ಬೆಂಗಳೂರು: ಬಜೆಟ್ ಬಗ್ಗೆ ರಾಜ್ಯ ರಾಜಕೀಯದಲ್ಲಿ ಅಸಮಾಧಾನ ಸ್ಪೋಟಗೊಂಡಿರುವ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ.

ಈ ಬಜೆಟ್ ನಿಂದ ಯಾರಿಗೂ ಸಮಾಧಾನವಾಗಿಲ್ಲ. ಸ್ವತಃ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡುವಂತೆ ಕೇಳಿದ್ದರು. ಆದರೆ ಅವರಿಗೂ ಅನುದಾನ ಕೊಡದೇ ಸಿಎಂ ಎಚ್ ಡಿಕೆ ಅವಮಾನ ಮಾಡಿದ್ದಾರೆ ಎಂದು ಈಶ್ವರಪ್ಪ ದೂರಿದ್ದಾರೆ.

ಅಷ್ಟೇ ಅಲ್ಲದೆ, ಎಚ್ ಕೆ ಪಾಟೀಲ್ ಬಜೆಟ್ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪತ್ರ ಬರೆದಿರುವ ಬಗ್ಗೆ ಮಾತನಾಡಿರುವ ಅವರು ‘ಕಾಂಗ್ರೆಸ್ ಇತಿಹಾಸದಲ್ಲೇ ಇಂತಹದ್ದೊಂದು ಬೆಳವಣಿಗೆ ಇದೇ ಮೊದಲು. ಕಾಂಗ್ರೆಸ್ ನವರೇ ಬಜೆಟ್ ಬಗ್ಗೆ ಸಮಾಧಾನ ಹೊಂದಿಲ್ಲ  ಎನ್ನುವುದು ಇದರಿಂದ ಗೊತ್ತಾಗುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments