Select Your Language

Notifications

webdunia
webdunia
webdunia
webdunia

ಸಿಎಂ ಕುಮಾರಸ್ವಾಮಿ ಜನತಾ ದರ್ಶನ

ಸಿಎಂ ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 26 ಜೂನ್ 2018 (11:40 IST)
ಬೆಂಗಳೂರು: ಬಜೆಟ್ ತಲೆನೋವುಗಳ ಮಧ್ಯೆಯೇ ಸಿಎಂ ಕುಮಾರಸ್ವಾಮಿ ಇಂದು ಎಂದಿನಂತೆ ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಮುಂದೆ ಸಮಸ್ಯೆ ಹೇಳಿಕೊಂಡು ಬಂದಿರುವ ಸಾರ್ವಜನಿಕರ ಅಹವಾಲುಗಳನ್ನು ಸಿಎಂ ಕುಮಾರಸ್ವಾಮಿ ಸಮಾಧಾನದಿಂದಲೇ ಆಲಿಸುತ್ತಿದ್ದಾರೆ ಮತ್ತು ಸ್ಥಳದಲ್ಲೇ ಸಾಧ್ಯವಾದಷ್ಟು ಸಮಸ್ಯೆ ಪರಿಹಾರ ನೀಡಲು ಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಬೇಟಿಗಾಗಿ ನೂರಾರು ಜನ ಅವರ ನಿವಾಸದ ಮುಂದೆ ಸೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ವೈಗೆ ದೂರವಾಣಿಯಲ್ಲಿ ಏನೂ ಮಾತಾಡ್ಬೇಡಿ ಎಂದಿದ್ದರಂತೆ ಅಮಿತ್ ಶಾ!