Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಜನತಾ ದರ್ಶನ

Webdunia
ಮಂಗಳವಾರ, 26 ಜೂನ್ 2018 (11:40 IST)
ಬೆಂಗಳೂರು: ಬಜೆಟ್ ತಲೆನೋವುಗಳ ಮಧ್ಯೆಯೇ ಸಿಎಂ ಕುಮಾರಸ್ವಾಮಿ ಇಂದು ಎಂದಿನಂತೆ ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಮುಂದೆ ಸಮಸ್ಯೆ ಹೇಳಿಕೊಂಡು ಬಂದಿರುವ ಸಾರ್ವಜನಿಕರ ಅಹವಾಲುಗಳನ್ನು ಸಿಎಂ ಕುಮಾರಸ್ವಾಮಿ ಸಮಾಧಾನದಿಂದಲೇ ಆಲಿಸುತ್ತಿದ್ದಾರೆ ಮತ್ತು ಸ್ಥಳದಲ್ಲೇ ಸಾಧ್ಯವಾದಷ್ಟು ಸಮಸ್ಯೆ ಪರಿಹಾರ ನೀಡಲು ಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಬೇಟಿಗಾಗಿ ನೂರಾರು ಜನ ಅವರ ನಿವಾಸದ ಮುಂದೆ ಸೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments