Webdunia - Bharat's app for daily news and videos

Install App

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆ ಸಿಎಂ ಎಚ್ ಡಿಕೆ ಮಹತ್ವದ ಸಭೆ

Webdunia
ಶನಿವಾರ, 4 ಆಗಸ್ಟ್ 2018 (11:57 IST)
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆಗೆ ಸಿಎಂ ಕುಮಾರಸ್ವಾಮಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಪ್ರತೀ ಬಾರಿ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಈ ಬಾರಿ ಲಕ್ನೋಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ರಕ್ಷಣಾ ಸಚಿವರ ಜತೆ ಈ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ  ಪ್ರತಿಬಾರಿಯಂತೆ ಈ ಬಾರಿಯೂ ಏರ್ ಶೋವನ್ನು ಬೆಂಗಳೂರಿನಲ್ಲಿಯೇ ನಡೆಸಲು ಸಿಎಂ ಕುಮಾರಸ್ವಾಮಿ ಒತ್ತಾಯಿಸಲಿದ್ದಾರೆ. ಈ ಸಭೆಯಲ್ಲಿ ಸಿಎಂ ಎಚ್ ಡಿಕೆ ಕೇಂದ್ರ ಸಚಿವರ ಮನ ಒಲಿಸಲು ಸಫಲರಾಗುತ್ತಾರಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments