Daily Horoscope

ಸಿಎಂ ಕುಮಾರಸ್ವಾಮಿಗೆ ಒಂದೆಡೆ ಹರ್ಷ, ಇನ್ನೊಂದೆಡೆ ಟೆನ್ಷನ್

Webdunia
ಗುರುವಾರ, 23 ಮೇ 2019 (06:39 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿಗೆ ಇಂದು ಮಹತ್ವದ ದಿನ. ಒಂದೆಡೆ ಖುಷಿಯಾದರೆ ಇನ್ನೊಂದೆಡೆ ಆತಂಕವೂ ಇದೆ.


ಇಂದು ಸಿಎಂ ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ. ಇನ್ನೊಂದೆಡೆ ಇಂದು ಲೋಕಸಭೆ ಚುನಾವಣೆ ಫಲಿತಾಂಶ ಬರಲಿದ್ದು, ಮಂಡ್ಯದಿಂದ ಸ್ಪರ್ಧಿಸಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಏನಾಗುವುದೋ ಎಂಬ ಆತಂಕ.

ಈ ಹಿನ್ನಲೆಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಪುತ್ರ ಮತ್ತು ತಂದೆ, ತುಮಕೂರು ಅಭ್ಯರ್ಥಿ ಎಚ್ ಡಿ ದೇವೇಗೌಡ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments