Webdunia - Bharat's app for daily news and videos

Install App

ಮೂರು ದಿನ ಸಿಎಂ ಕುಮಾರಸ್ವಾಮಿಗೆ ರೆಸ್ಟ್: ಟಿಪ್ಪು ಜಯಂತಿಗೆ ಗೈರು

Webdunia
ಶುಕ್ರವಾರ, 9 ನವೆಂಬರ್ 2018 (09:29 IST)
ಬೆಂಗಳೂರು: ಉಪಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿ ಬಳಲಿದ ಸಿಎಂ ಕುಮಾರಸ್ವಾಮಿ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
 

ಮೈಸೂರಿನ ಖಾಸಗಿ ಸ್ಥಳದಲ್ಲಿ ಸಿಎಂ ಕುಮಾರಸ್ವಾಮಿ ರಾಜಕೀಯದ ಹಂಗು ಇಲ್ಲದೇ ಆರಾಮವಾಗಿ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ಬೆಳಿಗ್ಗೆಯೇ ಖಾಸಗಿ ಸ್ಥಳಕ್ಕೆ ಸಿಎಂ ತೆರಳಿದ್ದಾರೆ.

ಸಿಎಂ ಜತೆ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಗೌಡ ಕೂಡಾ ತೆರಳಿದ್ದಾರೆ. ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ಆರೋಗ್ಯ ಹದಗಡೆದಂತೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಹೀಗಾಗಿ ವಿಧಾನಸೌಧದಲ್ಲಿ ನಡೆಸಲುದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಗೈರು ಹಾಜರಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments