Webdunia - Bharat's app for daily news and videos

Install App

ಜೆಡಿಎಸ್ ನಾಯಕರಿಗೆ ವಿಧಾನಸೌಧಕ್ಕೆ ಬರದಂತೆ ಸಿಎಂ ಎಚ್ ಡಿಕೆ ಎಚ್ಚರಿಕೆ!

Webdunia
ಗುರುವಾರ, 9 ಆಗಸ್ಟ್ 2018 (10:49 IST)
ಬೆಂಗಳೂರು: ವಿಧಾನಸೌಧಕ್ಕೆ ಬೇರೆ ಬೇರೆ ನೆಪ ಇಟ್ಟುಕೊಂಡು ಬರುವ ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ಪಕ್ಷದ ಸಭೆಯೊಂದರಲ್ಲಿ ಸಿಎಂ ಕುಮಾರಸ್ವಾಮಿ ಈ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸೌಧದಲ್ಲಿ ವರ್ಗಾವಣೆ, ಇತರ ಕೆಲಸ ಮಾಡಿಸಲು ಬರುವ ನಾಯಕರಿಂದ  ಪಕ್ಷಕ್ಕೆ, ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಜೆಡಿಎಸ್ ಶಾಸಕರಿಗಿಂತ ಹೆಚ್ಚು ಇತರ ನಾಯಕರೇ ಕಾಣಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬೇರೆ ಕೆಲಸ ಮಾಡಿಸಿಕೊಳ್ಳಲು ವಿಧಾನಸೌಧಕ್ಕೆ ಯಾರೂ ಬರಬೇಡಿ ಎಂದು ಸಿಎಂ ಕುಮಾರಸ್ವಾಮಿ ನಾಯಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments